ಕನ್ನಡದಲ್ಲಿ Web Seriesಗಳ ಅಲೆ ಪ್ರಾರಂಭ
ಬೆಂಗಳೂರು ಮೂಲದ ಮೀಡಿಯಾ ಪ್ರೊಡಕ್ಷನ್ ಹೌಸ್ “ಮಾಧ್ಯಮ ಅನೇಕ ಪ್ರೈ. ಲಿ.” ಇದೀಗ ವೆಬ್ ಮನರಂಜನಾ ಕ್ಷೇತ್ರವನ್ನು (Web Entertainment segment) ಪ್ರವೇಶಿಸುತ್ತಿದೆ. ಮಾಧ್ಯಮ ಅನೇಕ “ಸೂಪರ್ ಕಪಲ್” ಎಂಬ ಶೀರ್ಷಿಕೆಯ ಮೊದ…
ಬೆಂಗಳೂರು ಮೂಲದ ಮೀಡಿಯಾ ಪ್ರೊಡಕ್ಷನ್ ಹೌಸ್ “ಮಾಧ್ಯಮ ಅನೇಕ ಪ್ರೈ. ಲಿ.” ಇದೀಗ ವೆಬ್ ಮನರಂಜನಾ ಕ್ಷೇತ್ರವನ್ನು (Web Entertainment segment) ಪ್ರವೇಶಿಸುತ್ತಿದೆ. ಮಾಧ್ಯಮ ಅನೇಕ “ಸೂಪರ್ ಕಪಲ್” ಎಂಬ ಶೀರ್ಷಿಕೆಯ ಮೊದ…
ಮತ್ತೆ ಬಾಗಿಲು ತೆರೆದ ಚಿತ್ರಮಂದಿರಗಳು
ಕೊರೋನಾ ಮಹಾಮಾರಿಯ ಹಾವಳಿಯಿಂದ ದೇಶಾದ್ಯಂತ ಸುಮಾರು 7 ತಿಂಗಳ ಕಾಲ ಚಿತ್ರಮಂದಿರಗಳು ಬಾಗಿಲು ಮುಚ್ಚಿದ್ದವು. ಆ …
ಕರ್ನಾಟಕ ರಾಜ್ಯ, ಭಾರತ ದೇಶ ಮತ್ತು ಜಗತ್ತಿನೆಲ್ಲೆಡೆ ವಾಸ ಮಾಡುತ್ತಾ ಕನ್ನಡದ ಕಂಪನ್ನು ಬೀರುತ್ತಿರುವ ಕನ್ನಡದ ಎಲ್ಲ ಬಂಧುಗಳಿಗೆ ಮಾಧ್ಯಮ ಅನೇಕ ಸಂಸ್ಥೆಯ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆಗಳು. 1956ರ ನವೆಂಬರ್ ತಿಂಗಳ 1 ರಂದು ಬಹುತೇಕ ಎಲ್ಲ ಕನ್ನಡ ಭಾಷಿಕ ಪ…
ವೇದಾ ಕೃಷ್ಣಮೂರ್ತಿ ಕಳೆದ 10 ವರ್ಷಗಳಿಂದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ರಂಗದಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ. ಕಡೂರಿನಲ್ಲಿ ಹುಟ್ಟಿ, ಬೆಂಗಳೂರಿನಲ್ಲಿ ಬೆಳೆದು ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ವೇದಾ ಕೃಷ್ಣಮೂರ್ತಿಗೆ ಇಂದು (ಅಕ್ಟೋಬರ್ 16) ಜನ್ಮ ದಿನದ ಸ…
ಸುಮಾರು 80 ವರ್ಷಗಳ ಕಾಲ ಮೈಸೂರಿನಲ್ಲಿ ನೆಲೆಸಿ ಅಲ್ಲಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸರವನ್ನು ತಮ್ಮ ಕತೆ, ಕಾದಂಬರಿಗಳ ಮೂಲಕ ಹಾಗೂ ಮಾಲ್ಗುಡಿ ಎಂಬ ಕಾಲ್ಪನಿಕ ಪಟ್ಟಣದ ಮೂಲಕ ಕಟ್ಟಿಕೊಟ್ಟ ಭಾರತದ ಶ್ರೇಷ್ಠ ಬರಹಗಾರರಲ್ಲಿ ಒಬ್ಬರಾದ ಆರ್.ಕೆ.ನಾರಾಯಣ್ ಅವರ 115ನೇ ಜನ್ಮದಿನದ ಸಂದರ್ಭದಲ್ಲಿ ಅವರ ಬದುಕು ಮತ್ತು ಬರಹಗಳ ಬಗ್ಗೆ ಒಂದು ವಿಸ್ತೃತ ಲೇಖನ.
“ಆಡು ಮುಟ್ಟದ ಸೊಪ್ಪಿಲ್ಲ” ಎಂಬಂತೆ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜನಪದ ಗೀತೆ ಹಾಗೂ ಚಿತ್ರಗೀತೆಗಳೂ ಸೇರಿದಂತೆ ಎಲ್ಲ ಪ್ರಕಾರಗಳಲ್ಲೂ ಹಾಡಿ ಮನೆಮಾತಾಗಿರುವ ಸಂಗೀತಾ ಕಟ್ಟಿ ಅವರ ಬದುಕು ಮತ್ತು ಸಾಧನೆಗಳ ಬಗ್ಗೆ “ಮಾಧ್ಯಮ ಅನೇಕ ” ಸಂಸ್ಥೆಯಿಂದ ಒಂದು ಪಕ್ಷಿ ನೋಟ.
ಭಾರತ ಸಿನೆಮಾ ರಂಗದ ಹಿನ್ನೆಲೆ ಗಾಯನ ಕ್ಷೇತ್ರದ ಮಹಾನ್ ಸಾಧಕಿ, ಗಾನ ಕೋಗಿಲೆ, ಲತಾ ಮಂಗೇಶ್ಕರ್ ಅವರ 91ನೇ ಜನ್ಮದಿನದಂದು ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ಒಂದು ಸಂಕ್ಷಿಪ್ತ ಚಿತ್ರಣ.
ಪದ್ಮ ವಿಭೂಷಣ, ಭಾರತ ಚಿತ್ರರಂಗದ ಹಿನ್ನೆಲೆ ಗಾಯನ ಕ್ಷೇತ್ರದ ದಿಗ್ಗಜ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಮ್ ಅಸ್ತಂಗತ.
ಡಾ.ಪಿ.ಬಿ.ಶ್ರೀನಿವಾಸ್ ಅವರು ಭಾರತದ ಚಿತ್ರರಂಗದ ಹಿನ್ನೆಲೆ ಗಾಯನ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರು. ಭಕ್ತಿ ಗೀತೆಯಿರಲಿ, ಪ್ರೇಮ ಗೀತೆಯಾಗಲಿ ಅಥವ ಶೋಕರಸದಿಂದ ಕೂಡಿದ ಹಾಡಾಗಿರಲಿ, ಎಲ್ಲ ಭಾವಗಳನ್ನೂ ಅತ್ಯದ್ಭುತವಾಗಿ ಹೊಮ್ಮಿಸುತ್ತಿದ್ದ ಇವರು ಹಾಡಿರುವ ಗೀತೆಗಳು, ಇಂದಿಗೂ ಎಂದೆಂದಿಗೂ ಅಮರ.
ಸುಮಾರು ನಾಲ್ಕು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಮೆರೆದ ವಿಷ್ಣುವರ್ಧನ್ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ‘ಸಾಹಸ ಸಿಂಹ’ ವಿಷ್ಣುವರ್ಧನ್ ಜನ್ಮದಿನದ ಸಂದರ್ಭದಲ್ಲಿ ಅವರ ಬದುಕು ಮತ್ತು ಸಿನೆಮಾಗಳ ಬಗ್ಗೆ ಮಾಧ್ಯಮ ಅನೇಕದಿಂದ ಒಂದು ಸಂಕ್ಷಿಪ್ತ ಚಿತ್ರಣ.
You cannot copy content of this page