The Beginning of Kannada Web Series Era

ಕನ್ನಡದಲ್ಲಿ Web Seriesಗಳ ಅಲೆ ಪ್ರಾರಂಭ

ಬೆಂಗಳೂರು ಮೂಲದ ಮೀಡಿಯಾ ಪ್ರೊಡಕ್ಷನ್ ಹೌಸ್ “ಮಾಧ್ಯಮ ಅನೇಕ ಪ್ರೈ. ಲಿ.” ಇದೀಗ ವೆಬ್ ಮನರಂಜನಾ ಕ್ಷೇತ್ರವನ್ನು (Web Entertainment segment) ಪ್ರವೇಶಿಸುತ್ತಿದೆ.  ಮಾಧ್ಯಮ ಅನೇಕ  “ಸೂಪರ್ ಕಪಲ್” ಎಂಬ ಶೀರ್ಷಿಕೆಯ ಮೊದಲ ವೆಬ್ ಸೀರೀಸ್ (Web Series) ಅನ್ನು ಕನ್ನಡ ಭಾಷೆಯಲ್ಲಿ ತೆರೆಗೆ ತರುತ್ತಿದೆ. “ಸೂಪರ್ ಕಪಲ್”- ಮಾಡರ್ನ್ ಲೈಫ್ ಸ್ಟೈಲ್ ಅನುಸರಿಸುತ್ತಿರುವ ಯುವ ಜೋಡಿ ಈಶ್ವರ್ ಮತ್ತು ಶಾರ್ವರಿಯ ನಿತ್ಯ ಬದುಕಿನ ಸನ್ನಿವೇಶಗಳಲ್ಲಿ ಕಂಡುಬರುವ ಸ್ವಾರಸ್ಯಕರ ಹಾಸ್ಯ

Read More
Theatres Reopen Post Covid Lockdown

ಕರಗಿದ ಕೊರೋನಾ ಕಾರ್ಮೋಡ; ಚಿತ್ರರಂಗದಲ್ಲಿ ಹೊಸ ಬೆಳಕು

ಮತ್ತೆ ಬಾಗಿಲು ತೆರೆದ ಚಿತ್ರಮಂದಿರಗಳು ಕೊರೋನಾ ಮಹಾಮಾರಿಯ ಹಾವಳಿಯಿಂದ ದೇಶಾದ್ಯಂತ ಸುಮಾರು 7 ತಿಂಗಳ ಕಾಲ ಚಿತ್ರಮಂದಿರಗಳು ಬಾಗಿಲು ಮುಚ್ಚಿದ್ದವು. ಆ ಬಳಿಕ ಅಕ್ಟೋಬರ್ 1 ರಂದು Unlock 5.0 ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ ಅಕ್ಟೋಬರ್ 15 ರಿಂದ ಚಿತ್ರಮಂದಿರಗಳು ಮತ್ತು Multiplexಗಳನ್ನು ತೆರೆಯಲು ಅನುಮತಿ ನೀಡಿತ್ತು. ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳು ಮತ್ತು ಸೀಟಿಂಗ್ ಸಾಮರ್ಥ್ಯದ ಶೇಕಡ 50 ರಷ್ಟು ವೀಕ್ಷಕರಿಗೆ ಮಾತ್ರ ಅವಕಾಶ ನೀಡುವ ನಿಯಮ

Read More
65th Karnataka Rajyotsava

65ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಕರ್ನಾಟಕ ರಾಜ್ಯ, ಭಾರತ ದೇಶ ಮತ್ತು ಜಗತ್ತಿನೆಲ್ಲೆಡೆ ವಾಸ ಮಾಡುತ್ತಾ ಕನ್ನಡದ ಕಂಪನ್ನು ಬೀರುತ್ತಿರುವ ಕನ್ನಡದ ಎಲ್ಲ ಬಂಧುಗಳಿಗೆ ಮಾಧ್ಯಮ ಅನೇಕ ಸಂಸ್ಥೆಯ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆಗಳು. 1956ರ ನವೆಂಬರ್ ತಿಂಗಳ 1 ರಂದು ಬಹುತೇಕ ಎಲ್ಲ ಕನ್ನಡ ಭಾಷಿಕ ಪ್ರದೇಶಗಳು ಮೈಸೂರು ರಾಜ್ಯದಲ್ಲಿ ವಿಲೀನಗೊಂಡ ವಿಶೇಷ ದಿನವನ್ನೇ ನಾವು ಕನ್ನಡ ರಾಜ್ಯೋತ್ಸವವಾಗಿ ಆಚರಿಸುತ್ತಾ ಬಂದಿದ್ದೇವೆ. ಇದಾದ 17 ವರ್ಷಗಳ ಬಳಿಕ, ಅಲ್ಲಿಯವರೆಗೆ ಮೈಸೂರು ಎಂದು

Read More
Veda Krishnamurthy

ಕರ್ನಾಟಕದ ಹೆಮ್ಮೆ-ವೇದಾ ಕೃಷ್ಣಮೂರ್ತಿ

ವೇದಾ ಕೃಷ್ಣಮೂರ್ತಿ ಕಳೆದ 10 ವರ್ಷಗಳಿಂದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ರಂಗದಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ. ಕಡೂರಿನಲ್ಲಿ ಹುಟ್ಟಿ, ಬೆಂಗಳೂರಿನಲ್ಲಿ ಬೆಳೆದು ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ವೇದಾ ಕೃಷ್ಣಮೂರ್ತಿಗೆ ಇಂದು (ಅಕ್ಟೋಬರ್ 16) ಜನ್ಮ ದಿನದ ಸಂಭ್ರಮ. 2011ರಲ್ಲಿ ಇಂಗ್ಲೆಂಡ್ ವಿರುದ್ಧದ ಏಕ ದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಹೆಜ್ಜೆಯಿಟ್ಟ ವೇದಾ, ಮೊದಲ ಪಂದ್ಯದಲ್ಲೇ ಅರ್ಧ ಶತಕಗಳಿಸಿದ ಸಾಧನೆ ಮಾಡಿದ್ದರು. ಬಲಗೈ ಬ್ಯಾಟುಗಾರ್ತಿ ಆಗಿರುವ ವೇದಾ, ಬಲಗೈನಿಂದ

Read More
Creator of Malgudi R K Narayan

ಮಾಲ್ಗುಡಿಯ ಸೃಷ್ಟಿಕರ್ತ-ಆರ್.ಕೆ.ನಾರಾಯಣ್

ಸುಮಾರು 80 ವರ್ಷಗಳ ಕಾಲ ಮೈಸೂರಿನಲ್ಲಿ ನೆಲೆಸಿ ಅಲ್ಲಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸರವನ್ನು ತಮ್ಮ ಕತೆ, ಕಾದಂಬರಿಗಳ ಮೂಲಕ ಹಾಗೂ ಮಾಲ್ಗುಡಿ ಎಂಬ ಕಾಲ್ಪನಿಕ ಪಟ್ಟಣದ ಮೂಲಕ ಕಟ್ಟಿಕೊಟ್ಟ ಭಾರತದ ಶ್ರೇಷ್ಠ ಬರಹಗಾರರಲ್ಲಿ ಒಬ್ಬರಾದ ಆರ್.ಕೆ.ನಾರಾಯಣ್ ಅವರ 115ನೇ ಜನ್ಮದಿನದ ಸಂದರ್ಭದಲ್ಲಿ ಅವರ ಬದುಕು ಮತ್ತು ಬರಹಗಳ ಬಗ್ಗೆ ಒಂದು ವಿಸ್ತೃತ ಲೇಖನ.

Read More
Sangeetha Katti

“ಗಾಯನ ಕ್ಷೇತ್ರದ ಸವ್ಯಸಾಚಿ”-ಸಂಗೀತಾ ಕಟ್ಟಿ

“ಆಡು ಮುಟ್ಟದ ಸೊಪ್ಪಿಲ್ಲ” ಎಂಬಂತೆ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜನಪದ ಗೀತೆ ಹಾಗೂ ಚಿತ್ರಗೀತೆಗಳೂ ಸೇರಿದಂತೆ ಎಲ್ಲ ಪ್ರಕಾರಗಳಲ್ಲೂ ಹಾಡಿ ಮನೆಮಾತಾಗಿರುವ ಸಂಗೀತಾ ಕಟ್ಟಿ ಅವರ ಬದುಕು ಮತ್ತು ಸಾಧನೆಗಳ ಬಗ್ಗೆ “ಮಾಧ್ಯಮ ಅನೇಕ ” ಸಂಸ್ಥೆಯಿಂದ ಒಂದು ಪಕ್ಷಿ ನೋಟ.

Read More
Lata Mangeshkar Birthday Special

ಗಾಯನ ಲೋಕದ ಸಾಮ್ರಾಜ್ಞಿ – ಲತಾ ಮಂಗೇಶ್ಕರ್

ಭಾರತ ಸಿನೆಮಾ ರಂಗದ ಹಿನ್ನೆಲೆ ಗಾಯನ ಕ್ಷೇತ್ರದ ಮಹಾನ್ ಸಾಧಕಿ, ಗಾನ ಕೋಗಿಲೆ, ಲತಾ ಮಂಗೇಶ್ಕರ್ ಅವರ 91ನೇ ಜನ್ಮದಿನದಂದು ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ಒಂದು ಸಂಕ್ಷಿಪ್ತ ಚಿತ್ರಣ.

Read More
Dr PB Srinivas

ಕನ್ನಡಿಗರ ಹೃದಯ ನಿವಾಸಿ; ಪಿ.ಬಿ.ಎಸ್

ಡಾ.ಪಿ.ಬಿ.ಶ್ರೀನಿವಾಸ್ ಅವರು ಭಾರತದ ಚಿತ್ರರಂಗದ ಹಿನ್ನೆಲೆ ಗಾಯನ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರು. ಭಕ್ತಿ ಗೀತೆಯಿರಲಿ, ಪ್ರೇಮ ಗೀತೆಯಾಗಲಿ ಅಥವ ಶೋಕರಸದಿಂದ ಕೂಡಿದ ಹಾಡಾಗಿರಲಿ, ಎಲ್ಲ ಭಾವಗಳನ್ನೂ ಅತ್ಯದ್ಭುತವಾಗಿ ಹೊಮ್ಮಿಸುತ್ತಿದ್ದ ಇವರು ಹಾಡಿರುವ ಗೀತೆಗಳು, ಇಂದಿಗೂ ಎಂದೆಂದಿಗೂ ಅಮರ.

Read More
Vishnuvardhan Birthday Special

ವಿಷ್ಣುವರ್ಧನ್; ವಿಭಿನ್ನ ದಾರಿಯ ವಿಶಿಷ್ಟ ಪಯಣಿಗ

ಸುಮಾರು ನಾಲ್ಕು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಮೆರೆದ ವಿಷ್ಣುವರ್ಧನ್ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ‘ಸಾಹಸ ಸಿಂಹ’ ವಿಷ್ಣುವರ್ಧನ್ ಜನ್ಮದಿನದ ಸಂದರ್ಭದಲ್ಲಿ ಅವರ ಬದುಕು ಮತ್ತು ಸಿನೆಮಾಗಳ ಬಗ್ಗೆ ಮಾಧ್ಯಮ ಅನೇಕದಿಂದ ಒಂದು ಸಂಕ್ಷಿಪ್ತ ಚಿತ್ರಣ.

Read More

You cannot copy content of this page