65th Karnataka Rajyotsava

65ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಕರ್ನಾಟಕ ರಾಜ್ಯ, ಭಾರತ ದೇಶ ಮತ್ತು ಜಗತ್ತಿನೆಲ್ಲೆಡೆ ವಾಸ ಮಾಡುತ್ತಾ ಕನ್ನಡದ ಕಂಪನ್ನು ಬೀರುತ್ತಿರುವ ಕನ್ನಡದ ಎಲ್ಲ ಬಂಧುಗಳಿಗೆ ಮಾಧ್ಯಮ ಅನೇಕ ಸಂಸ್ಥೆಯ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆಗಳು. 1956ರ ನವೆಂಬರ್ ತಿಂಗಳ 1 ರಂದು ಬಹುತೇಕ ಎಲ್ಲ ಕನ್ನಡ ಭಾಷಿಕ ಪ್ರದೇಶಗಳು ಮೈಸೂರು ರಾಜ್ಯದಲ್ಲಿ ವಿಲೀನಗೊಂಡ ವಿಶೇಷ ದಿನವನ್ನೇ ನಾವು ಕನ್ನಡ ರಾಜ್ಯೋತ್ಸವವಾಗಿ ಆಚರಿಸುತ್ತಾ ಬಂದಿದ್ದೇವೆ. ಇದಾದ 17 ವರ್ಷಗಳ ಬಳಿಕ, ಅಲ್ಲಿಯವರೆಗೆ ಮೈಸೂರು ಎಂದು

Read More
Veda Krishnamurthy

ಕರ್ನಾಟಕದ ಹೆಮ್ಮೆ-ವೇದಾ ಕೃಷ್ಣಮೂರ್ತಿ

ವೇದಾ ಕೃಷ್ಣಮೂರ್ತಿ ಕಳೆದ 10 ವರ್ಷಗಳಿಂದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ರಂಗದಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ. ಕಡೂರಿನಲ್ಲಿ ಹುಟ್ಟಿ, ಬೆಂಗಳೂರಿನಲ್ಲಿ ಬೆಳೆದು ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ವೇದಾ ಕೃಷ್ಣಮೂರ್ತಿಗೆ ಇಂದು (ಅಕ್ಟೋಬರ್ 16) ಜನ್ಮ ದಿನದ ಸಂಭ್ರಮ. 2011ರಲ್ಲಿ ಇಂಗ್ಲೆಂಡ್ ವಿರುದ್ಧದ ಏಕ ದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಹೆಜ್ಜೆಯಿಟ್ಟ ವೇದಾ, ಮೊದಲ ಪಂದ್ಯದಲ್ಲೇ ಅರ್ಧ ಶತಕಗಳಿಸಿದ ಸಾಧನೆ ಮಾಡಿದ್ದರು. ಬಲಗೈ ಬ್ಯಾಟುಗಾರ್ತಿ ಆಗಿರುವ ವೇದಾ, ಬಲಗೈನಿಂದ

Read More
Creator of Malgudi R K Narayan

ಮಾಲ್ಗುಡಿಯ ಸೃಷ್ಟಿಕರ್ತ-ಆರ್.ಕೆ.ನಾರಾಯಣ್

ಸುಮಾರು 80 ವರ್ಷಗಳ ಕಾಲ ಮೈಸೂರಿನಲ್ಲಿ ನೆಲೆಸಿ ಅಲ್ಲಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸರವನ್ನು ತಮ್ಮ ಕತೆ, ಕಾದಂಬರಿಗಳ ಮೂಲಕ ಹಾಗೂ ಮಾಲ್ಗುಡಿ ಎಂಬ ಕಾಲ್ಪನಿಕ ಪಟ್ಟಣದ ಮೂಲಕ ಕಟ್ಟಿಕೊಟ್ಟ ಭಾರತದ ಶ್ರೇಷ್ಠ ಬರಹಗಾರರಲ್ಲಿ ಒಬ್ಬರಾದ ಆರ್.ಕೆ.ನಾರಾಯಣ್ ಅವರ 115ನೇ ಜನ್ಮದಿನದ ಸಂದರ್ಭದಲ್ಲಿ ಅವರ ಬದುಕು ಮತ್ತು ಬರಹಗಳ ಬಗ್ಗೆ ಒಂದು ವಿಸ್ತೃತ ಲೇಖನ.

Read More
Sangeetha Katti

“ಗಾಯನ ಕ್ಷೇತ್ರದ ಸವ್ಯಸಾಚಿ”-ಸಂಗೀತಾ ಕಟ್ಟಿ

“ಆಡು ಮುಟ್ಟದ ಸೊಪ್ಪಿಲ್ಲ” ಎಂಬಂತೆ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜನಪದ ಗೀತೆ ಹಾಗೂ ಚಿತ್ರಗೀತೆಗಳೂ ಸೇರಿದಂತೆ ಎಲ್ಲ ಪ್ರಕಾರಗಳಲ್ಲೂ ಹಾಡಿ ಮನೆಮಾತಾಗಿರುವ ಸಂಗೀತಾ ಕಟ್ಟಿ ಅವರ ಬದುಕು ಮತ್ತು ಸಾಧನೆಗಳ ಬಗ್ಗೆ “ಮಾಧ್ಯಮ ಅನೇಕ ” ಸಂಸ್ಥೆಯಿಂದ ಒಂದು ಪಕ್ಷಿ ನೋಟ.

Read More